September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya
error: Content is protected !!