22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಪ.ಪಂಗಡ ನಾರಾವಿ ಕ್ಷೇತ್ರದಿಂದ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್ ಎಂ.ಕೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜ.11 ರಂದು ಆಡಳಿತ ಮಂಡಳಿಗೆ ಚುನಾವಣೆಯು ನಡೆಯಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೆ ಮುಗಿದಿದೆ. ನಾರಾವಿ ಕ್ಷೇತ್ರದಿಂದ ಪ. ಪಂಗಡದಿಂದ ಅಭ್ಯರ್ಥಿ ಉಮೇಶ್ ಎಂ.ಕೆ ಅವರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆಂದು ರಿಟರ್ನಿಂಗ್ ಅಧಿಕಾರಿ ಘೋಷಿಸಿರುತ್ತಾರೆ

Related posts

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!