23.8 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

ನಾಳ : ನಾಳ ಹಾಲು ಉತ್ಪಾದಕರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಠಲ ಗೌಡ 5 ಮತಗಳನ್ನು ಗಳಿಸಿದ್ದು, ಸೋಮಪ್ಪ ಗೌಡ 8 ಮತ ಗಳಿಸಿ ವಿಜಯಿಯಾಗಿದ್ದು, ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಸುಧಾಕರ ಮಜಲು. ರಮೇಶ್ ಶೆಟ್ಟಿ, ಜಗದೀಶ್, ಶ್ರೀಧರ್ ಪೂಜಾರಿ, ಬೊಮ್ಮಣ್ಣ ಗೌಡ, ವಿಠ್ಠಲ್ ಗೌಡ, ಬಾಲಕೃಷ್ಣ ಶೆಟ್ಟಿ, ಲೀಲಾವತಿ, ವಿಜಯ, ರೀತಾ, ರೇಖಾ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಕವಿತಾ ನಡೆಸಿಕೊಟ್ಟರು.

Related posts

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya
error: Content is protected !!