23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

ನಾಳ : ನಾಳ ಹಾಲು ಉತ್ಪಾದಕರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಠಲ ಗೌಡ 5 ಮತಗಳನ್ನು ಗಳಿಸಿದ್ದು, ಸೋಮಪ್ಪ ಗೌಡ 8 ಮತ ಗಳಿಸಿ ವಿಜಯಿಯಾಗಿದ್ದು, ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಸುಧಾಕರ ಮಜಲು. ರಮೇಶ್ ಶೆಟ್ಟಿ, ಜಗದೀಶ್, ಶ್ರೀಧರ್ ಪೂಜಾರಿ, ಬೊಮ್ಮಣ್ಣ ಗೌಡ, ವಿಠ್ಠಲ್ ಗೌಡ, ಬಾಲಕೃಷ್ಣ ಶೆಟ್ಟಿ, ಲೀಲಾವತಿ, ವಿಜಯ, ರೀತಾ, ರೇಖಾ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಕವಿತಾ ನಡೆಸಿಕೊಟ್ಟರು.

Related posts

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

Suddi Udaya

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!