23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

ಪೆರಾಡಿ:ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆಯಾದರು.

ನಿರ್ದೇಶಕರಾದ ಪ್ರವೀಣ್ ಗಿಲ್ಬರ್ಟ್ ಪಿಂಟೋ, ರಾಜೇಶ್ ಎನ್. ಶೆಟ್ಟಿ, ಅಕ್ಷಯ ಕುಮಾರ್, ಸುರೇಶ್ ಅಂಚನ್, ಕೃಷ್ಣಪ್ಪ, ವಿಜಯ ನಾಯ್ಕ, ಹರಿಪ್ರಸಾದ್ ಎ., ಎನ್. ಸೀತಾರಾಮ ರೈ, ದೇವಕಿ , ಸುಜಾತ ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.

Related posts

ಬಳಂಜ: ಗ್ರಾಮ ಸಭೆ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!