23.6 C
ಪುತ್ತೂರು, ಬೆಳ್ತಂಗಡಿ
April 12, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ನಿರ್ದೇಶಕರ ಸಭೆ ಜ. 6 ರಂದು ನಡೆಯಿತು. ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಹೆಚ್. ಪದ್ಮಗೌಡ 6 ನೇ ಬಾರಿಗೆ ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯ ಹಾಲಿ ನಿರ್ದೇಶಕ ದಿನೇಶ್ ಕೋಟ್ಯಾನ್ ಆಯ್ಕೆಯಾದರು.

ನಿರ್ದೇಶಕರುಗಳಾದ ದಾಮೋದರ ಗೌಡ ಸುರುಳಿ, ಸುರೇಂದ್ರ ಗೌಡ ಎಸ್., ರಾಜಪ್ಪ ಯಾನೆ ಸೀತಾರಾಮ ಗೌಡ, ರಮೇಶ್ ಗೌಡ ಅಂಗಡಿಬೆಟ್ಟು, ಪ್ರವೀಣ್ ವಿಜಯ್, ಸುಕನ್ಯಾ ನಾರಾಯಣ ಸುವರ್ಣ, ಹೇಮಾ ವಚ್ಚ, ಶೀನಪ್ಪ ಗೌಡ ಕೊಲ್ಲಿಮಾ‌ರ್, ಸೀತಾರಾಮ ಬಿ. ಎಸ್., ಚಿಂಕ್ರ ಇವರು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಪ್ರಕ್ರಿಯೆ ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಸಹಕರಿಸಿದರು.

Related posts

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya
error: Content is protected !!