22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ನಿರ್ದೇಶಕರ ಸಭೆ ಜ. 6 ರಂದು ನಡೆಯಿತು. ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಹೆಚ್. ಪದ್ಮಗೌಡ 6 ನೇ ಬಾರಿಗೆ ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯ ಹಾಲಿ ನಿರ್ದೇಶಕ ದಿನೇಶ್ ಕೋಟ್ಯಾನ್ ಆಯ್ಕೆಯಾದರು.

ನಿರ್ದೇಶಕರುಗಳಾದ ದಾಮೋದರ ಗೌಡ ಸುರುಳಿ, ಸುರೇಂದ್ರ ಗೌಡ ಎಸ್., ರಾಜಪ್ಪ ಯಾನೆ ಸೀತಾರಾಮ ಗೌಡ, ರಮೇಶ್ ಗೌಡ ಅಂಗಡಿಬೆಟ್ಟು, ಪ್ರವೀಣ್ ವಿಜಯ್, ಸುಕನ್ಯಾ ನಾರಾಯಣ ಸುವರ್ಣ, ಹೇಮಾ ವಚ್ಚ, ಶೀನಪ್ಪ ಗೌಡ ಕೊಲ್ಲಿಮಾ‌ರ್, ಸೀತಾರಾಮ ಬಿ. ಎಸ್., ಚಿಂಕ್ರ ಇವರು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಪ್ರಕ್ರಿಯೆ ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಸಹಕರಿಸಿದರು.

Related posts

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya
error: Content is protected !!