25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ನಿರ್ದೇಶಕರ ಸಭೆ ಜ. 6 ರಂದು ನಡೆಯಿತು. ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಹೆಚ್. ಪದ್ಮಗೌಡ 6 ನೇ ಬಾರಿಗೆ ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯ ಹಾಲಿ ನಿರ್ದೇಶಕ ದಿನೇಶ್ ಕೋಟ್ಯಾನ್ ಆಯ್ಕೆಯಾದರು.

ನಿರ್ದೇಶಕರುಗಳಾದ ದಾಮೋದರ ಗೌಡ ಸುರುಳಿ, ಸುರೇಂದ್ರ ಗೌಡ ಎಸ್., ರಾಜಪ್ಪ ಯಾನೆ ಸೀತಾರಾಮ ಗೌಡ, ರಮೇಶ್ ಗೌಡ ಅಂಗಡಿಬೆಟ್ಟು, ಪ್ರವೀಣ್ ವಿಜಯ್, ಸುಕನ್ಯಾ ನಾರಾಯಣ ಸುವರ್ಣ, ಹೇಮಾ ವಚ್ಚ, ಶೀನಪ್ಪ ಗೌಡ ಕೊಲ್ಲಿಮಾ‌ರ್, ಸೀತಾರಾಮ ಬಿ. ಎಸ್., ಚಿಂಕ್ರ ಇವರು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಪ್ರಕ್ರಿಯೆ ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಸಹಕರಿಸಿದರು.

Related posts

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!