37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆಯ ನಾಗರಾಜ ಕಾಂಪೌಂಡ್ ನ “ಶ್ರೀ ಮಾತಾ” ದಲ್ಲಿ ಜ.14ರಂದು ನಡೆಯುವ ಯಕ್ಷಭಾರತಿ ದಶಮಾನೋತ್ಸವ ಅಂಗವಾಗಿ ಶ್ರೀಮತಿ ಚೇತನಾ ಮತ್ತು ಗುರುಪ್ರಸಾದ್ ಅವರ ಪ್ರಾಯೋಜನೆಯಲ್ಲಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಯವರ ನೇತೃತ್ವದ ಪಾವಂಜೆ ಮೇಳದವರಿಂದ ನಡೆಯುವ ಯಕ್ಷಗಾನ “ದೇವಿ ಮಹಾತ್ಮೆ”ಯ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿ ಸಮಾಲೋಚನಾ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ, ಟ್ರಸ್ಟಿ ಹರೀಶ್ ರಾವ್, ಸುರೇಶ ಕುದ್ರಂತಾಯ, ಮುರಳೀಧರ ದಾಸ್ , ಕೌಶಿಕ್ ರಾವ್ , ಗುರುಪ್ರಸಾದ್ ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

Related posts

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya
error: Content is protected !!