23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆಯ ನಾಗರಾಜ ಕಾಂಪೌಂಡ್ ನ “ಶ್ರೀ ಮಾತಾ” ದಲ್ಲಿ ಜ.14ರಂದು ನಡೆಯುವ ಯಕ್ಷಭಾರತಿ ದಶಮಾನೋತ್ಸವ ಅಂಗವಾಗಿ ಶ್ರೀಮತಿ ಚೇತನಾ ಮತ್ತು ಗುರುಪ್ರಸಾದ್ ಅವರ ಪ್ರಾಯೋಜನೆಯಲ್ಲಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಯವರ ನೇತೃತ್ವದ ಪಾವಂಜೆ ಮೇಳದವರಿಂದ ನಡೆಯುವ ಯಕ್ಷಗಾನ “ದೇವಿ ಮಹಾತ್ಮೆ”ಯ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿ ಸಮಾಲೋಚನಾ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ, ಟ್ರಸ್ಟಿ ಹರೀಶ್ ರಾವ್, ಸುರೇಶ ಕುದ್ರಂತಾಯ, ಮುರಳೀಧರ ದಾಸ್ , ಕೌಶಿಕ್ ರಾವ್ , ಗುರುಪ್ರಸಾದ್ ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

Related posts

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya
error: Content is protected !!