September 6, 2026
Uncategorized

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆಯ ನಾಗರಾಜ ಕಾಂಪೌಂಡ್ ನ “ಶ್ರೀ ಮಾತಾ” ದಲ್ಲಿ ಜ.14ರಂದು ನಡೆಯುವ ಯಕ್ಷಭಾರತಿ ದಶಮಾನೋತ್ಸವ ಅಂಗವಾಗಿ ಶ್ರೀಮತಿ ಚೇತನಾ ಮತ್ತು ಗುರುಪ್ರಸಾದ್ ಅವರ ಪ್ರಾಯೋಜನೆಯಲ್ಲಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಯವರ ನೇತೃತ್ವದ ಪಾವಂಜೆ ಮೇಳದವರಿಂದ ನಡೆಯುವ ಯಕ್ಷಗಾನ “ದೇವಿ ಮಹಾತ್ಮೆ”ಯ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿ ಸಮಾಲೋಚನಾ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ, ಟ್ರಸ್ಟಿ ಹರೀಶ್ ರಾವ್, ಸುರೇಶ ಕುದ್ರಂತಾಯ, ಮುರಳೀಧರ ದಾಸ್ , ಕೌಶಿಕ್ ರಾವ್ , ಗುರುಪ್ರಸಾದ್ ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya
error: Content is protected !!