37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya
error: Content is protected !!