30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya
error: Content is protected !!