29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya
error: Content is protected !!