25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya
error: Content is protected !!