ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ: ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!