23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!