38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.8 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ

ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ, ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya
error: Content is protected !!