March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya
error: Content is protected !!