24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
error: Content is protected !!