July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya
error: Content is protected !!