September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya
error: Content is protected !!