37.5 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

ನಾಳ : ನಾಳ ಹಾಲು ಉತ್ಪಾದಕರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಠಲ ಗೌಡ 5 ಮತಗಳನ್ನು ಗಳಿಸಿದ್ದು, ಸೋಮಪ್ಪ ಗೌಡ 8 ಮತ ಗಳಿಸಿ ವಿಜಯಿಯಾಗಿದ್ದು, ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಸುಧಾಕರ ಮಜಲು. ರಮೇಶ್ ಶೆಟ್ಟಿ, ಜಗದೀಶ್, ಶ್ರೀಧರ್ ಪೂಜಾರಿ, ಬೊಮ್ಮಣ್ಣ ಗೌಡ, ವಿಠ್ಠಲ್ ಗೌಡ, ಬಾಲಕೃಷ್ಣ ಶೆಟ್ಟಿ, ಲೀಲಾವತಿ, ವಿಜಯ, ರೀತಾ, ರೇಖಾ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಕವಿತಾ ನಡೆಸಿಕೊಟ್ಟರು.

Related posts

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya
error: Content is protected !!