September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ನಿರ್ದೇಶಕರ ಸಭೆ ಜ. 6 ರಂದು ನಡೆಯಿತು. ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಹೆಚ್. ಪದ್ಮಗೌಡ 6 ನೇ ಬಾರಿಗೆ ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯ ಹಾಲಿ ನಿರ್ದೇಶಕ ದಿನೇಶ್ ಕೋಟ್ಯಾನ್ ಆಯ್ಕೆಯಾದರು.

ನಿರ್ದೇಶಕರುಗಳಾದ ದಾಮೋದರ ಗೌಡ ಸುರುಳಿ, ಸುರೇಂದ್ರ ಗೌಡ ಎಸ್., ರಾಜಪ್ಪ ಯಾನೆ ಸೀತಾರಾಮ ಗೌಡ, ರಮೇಶ್ ಗೌಡ ಅಂಗಡಿಬೆಟ್ಟು, ಪ್ರವೀಣ್ ವಿಜಯ್, ಸುಕನ್ಯಾ ನಾರಾಯಣ ಸುವರ್ಣ, ಹೇಮಾ ವಚ್ಚ, ಶೀನಪ್ಪ ಗೌಡ ಕೊಲ್ಲಿಮಾ‌ರ್, ಸೀತಾರಾಮ ಬಿ. ಎಸ್., ಚಿಂಕ್ರ ಇವರು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಪ್ರಕ್ರಿಯೆ ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಸಹಕರಿಸಿದರು.

Related posts

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

Suddi Udaya
error: Content is protected !!