25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜ.5 ರಂದು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರೂಪ ನವೀನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಗ್ರಾ.ಪಂ. ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲಾ, ಉಮೇಶ್ ಸುವರ್ಣ ಉಪಸ್ಥಿರಿದ್ದರು.

ಸಂಘದ ಅಧ್ಯಕ್ಷ ಆಕಾಶ್ ಕೋಟೆ ಅಧ್ಯಕ್ಷತೆಯನ್ನು ವಹಿಸಿದ್ದರು. ವೀರ ಕೇಸರಿ ಆಂಬುಲೆನ್ಸ್ ಚಾಲಕ ದೀಕ್ಷಿತ್, ಕರ್ನಾಟಕ ಕ್ರೀಡಾ ರತ್ನ ಕಂಬಳ ಓಟಗಾರ ಸುರೇಶ್ ಎಂ ಶೆಟ್ಟಿ, ಇಂಚರ ಸೇವಾ ಬಳಗ ನಂದಳಿಕೆ ಇವರಿಗೆ ಸನ್ಮಾನಿಸಲಾಯಿತು.

ಕಾರ್ಯದರ್ಶಿ ಸಂದೀಪ್ ಕುಕ್ಕಳ ಸ್ವಾಗತಿಸಿ ಧನ್ಯವಾದವಿತ್ತರು. ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸಂಜೆ ಸ್ಥಳೀಯರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು. ಯಂಗ್ ಟೈಗರ್ ಅಲೆಕ್ಕಿ ಫ್ರೆಂಡ್ಸ್ ಸದಸ್ಯರು. ಹಾಗೂ ಕಾರ್ಯಕರ್ತರು ಊರವರು ಉಪಸ್ಥಿತರಿದ್ದರು.

:-ವರದಿ ಹರ್ಷ ಬಳ್ಳಮಂಜ

Related posts

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya
error: Content is protected !!