37.3 C
ಪುತ್ತೂರು, ಬೆಳ್ತಂಗಡಿ
April 18, 2025
Uncategorized

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆಯ ನಾಗರಾಜ ಕಾಂಪೌಂಡ್ ನ “ಶ್ರೀ ಮಾತಾ” ದಲ್ಲಿ ಜ.14ರಂದು ನಡೆಯುವ ಯಕ್ಷಭಾರತಿ ದಶಮಾನೋತ್ಸವ ಅಂಗವಾಗಿ ಶ್ರೀಮತಿ ಚೇತನಾ ಮತ್ತು ಗುರುಪ್ರಸಾದ್ ಅವರ ಪ್ರಾಯೋಜನೆಯಲ್ಲಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಯವರ ನೇತೃತ್ವದ ಪಾವಂಜೆ ಮೇಳದವರಿಂದ ನಡೆಯುವ ಯಕ್ಷಗಾನ “ದೇವಿ ಮಹಾತ್ಮೆ”ಯ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿ ಸಮಾಲೋಚನಾ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ, ಟ್ರಸ್ಟಿ ಹರೀಶ್ ರಾವ್, ಸುರೇಶ ಕುದ್ರಂತಾಯ, ಮುರಳೀಧರ ದಾಸ್ , ಕೌಶಿಕ್ ರಾವ್ , ಗುರುಪ್ರಸಾದ್ ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya
error: Content is protected !!