37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya
error: Content is protected !!