September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya
error: Content is protected !!