25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!