September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.9: ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.09 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ 4:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ, ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya
error: Content is protected !!