22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

ಬೆಳ್ತಂಗಡಿ : ಜ.15 ರಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರ 80 ನೇ ವರ್ಷದ ಜನ್ಮ ದಿನದಂದು ವಿವಿಧ ಸಂಘ ಸಂಸ್ಥೆಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದೇ ದಿನ ಕೇದೆ ದಿ| ವಸಂತ ಬಂಗೇರರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರನ್ನು ಗುರುತಿಸಿ ಸಹಾಯ ಹಸ್ತ ನೀಡುವ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗುವುದು ಎಂದು ಕೇದೆ ಸಮಿತಿ ಸಂಚಾಲಕ ಜನಾರ್ದನ ಬಂಗೇರ ಮುಡಾಯಿಗುತ್ತು ತಿಳಿಸಿದ್ದಾರೆ.

Related posts

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಎಸ್‌ಐಆ‌ರ್ ವೇಳಾಪಟ್ಟಿ ಪರಿಷ್ಕರಣೆ: ಆ.8ರ ತನಕ ವಿಸ್ತರಣೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya
error: Content is protected !!