September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

ಬೆಳ್ತಂಗಡಿ : ಜ.15 ರಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರ 80 ನೇ ವರ್ಷದ ಜನ್ಮ ದಿನದಂದು ವಿವಿಧ ಸಂಘ ಸಂಸ್ಥೆಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದೇ ದಿನ ಕೇದೆ ದಿ| ವಸಂತ ಬಂಗೇರರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರನ್ನು ಗುರುತಿಸಿ ಸಹಾಯ ಹಸ್ತ ನೀಡುವ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗುವುದು ಎಂದು ಕೇದೆ ಸಮಿತಿ ಸಂಚಾಲಕ ಜನಾರ್ದನ ಬಂಗೇರ ಮುಡಾಯಿಗುತ್ತು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya
error: Content is protected !!