25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿ ಗೆ ಅಮೃತ ನಗರವೋತ್ಪನ್ನ ಅನುದಾನದಿಂದ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮವು ಜ. 8ರಂದು ನಡೆಯಿತು.


ಶಿಲಾನ್ಯಾಸವನ್ನು ಪ.ಪಂ. ಅಧ್ಯಕ್ಷ ಜಯಾನಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಸದಸ್ಯರಾದ ರಜನಿ ಕುಡ್ವ, ಲೋಕೇಶ್, ಜಗದೀಶ್, ಜನಾರ್ಧನ, ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವಿರ ಅರಿಗ ಉಪಸ್ಥಿತರಿದ್ದರು.

Related posts

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya
error: Content is protected !!