September 6, 2026
ನಿಧನ

ಬೆಳ್ತಂಗಡಿ ಮೆಸ್ಕಾಂ ಸಿಬ್ಬಂದಿ ಶೀನ ಹೃದಯಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಮೆಸ್ಕಾಂ ನಲ್ಲಿ ಗ್ರೇಡ್ 2 ಮೆಕ್ಯಾನಿಕ್ ಕೆಲಸ ನಿರ್ವಹಿಸುತಿದ್ದ ರೆಂಕೆದಗುತ್ತು ನಿವಾಸಿ ಶೀನ ಕೆ (51) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು , ರಾತ್ರಿ ಮನೆಯಲ್ಲಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಮನೆಯವರು ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ. ಅದರೆ ಅಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಇಬ್ಬರು ಮಕ್ಕಳು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

Suddi Udaya
error: Content is protected !!