30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಜ.11 ರಂದು ಪರಮ ಪೂಜ್ಯ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲಾ ಇವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜ ಹಾಗೂ ಗೌರವಾನ್ವಿತ ಅತಿಥಿಗಳೊಂದಿಗೆ ಶಿಲಾನ್ಯಾಸ ನಡೆಯಲಿದ್ದು ಈ ಶಿಲಾನ್ಯಾಸ ಪೂರ್ವ ತಯಾರಿಯಾಗಿ ಸಂಘ ಸಂಸ್ಥೆಗಳಾದ ಉದಯ ಯುವಕಮಂಡಲ ಪಲಡ್ಕ, ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ತಾರೆಮಾರ್ ಹಾಗೂ ಸಮಿತಿಯ ಸದಸ್ಯರು ಊರವರಿಂದ ಶ್ರಮದಾನ ನಡೆಸಲಾಯಿತು.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya
error: Content is protected !!