September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಜ.11 ರಂದು ಪರಮ ಪೂಜ್ಯ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲಾ ಇವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜ ಹಾಗೂ ಗೌರವಾನ್ವಿತ ಅತಿಥಿಗಳೊಂದಿಗೆ ಶಿಲಾನ್ಯಾಸ ನಡೆಯಲಿದ್ದು ಈ ಶಿಲಾನ್ಯಾಸ ಪೂರ್ವ ತಯಾರಿಯಾಗಿ ಸಂಘ ಸಂಸ್ಥೆಗಳಾದ ಉದಯ ಯುವಕಮಂಡಲ ಪಲಡ್ಕ, ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ತಾರೆಮಾರ್ ಹಾಗೂ ಸಮಿತಿಯ ಸದಸ್ಯರು ಊರವರಿಂದ ಶ್ರಮದಾನ ನಡೆಸಲಾಯಿತು.

Related posts

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya
error: Content is protected !!