April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya
error: Content is protected !!