27 C
ಪುತ್ತೂರು, ಬೆಳ್ತಂಗಡಿ
June 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!