September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಸದ್ಭಾವನಾ ದಿನ ಆಚರಣೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya
error: Content is protected !!