25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya
error: Content is protected !!