23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ ಕೆಜಿ ಯ ಪ್ರಾರಂಭೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
error: Content is protected !!