22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya
error: Content is protected !!