30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

ಬೆಳ್ತಂಗಡಿ : ಜ.15 ರಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರ 80 ನೇ ವರ್ಷದ ಜನ್ಮ ದಿನದಂದು ವಿವಿಧ ಸಂಘ ಸಂಸ್ಥೆಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದೇ ದಿನ ಕೇದೆ ದಿ| ವಸಂತ ಬಂಗೇರರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರನ್ನು ಗುರುತಿಸಿ ಸಹಾಯ ಹಸ್ತ ನೀಡುವ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗುವುದು ಎಂದು ಕೇದೆ ಸಮಿತಿ ಸಂಚಾಲಕ ಜನಾರ್ದನ ಬಂಗೇರ ಮುಡಾಯಿಗುತ್ತು ತಿಳಿಸಿದ್ದಾರೆ.

Related posts

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya
error: Content is protected !!