25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿ ಗೆ ಅಮೃತ ನಗರವೋತ್ಪನ್ನ ಅನುದಾನದಿಂದ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮವು ಜ. 8ರಂದು ನಡೆಯಿತು.


ಶಿಲಾನ್ಯಾಸವನ್ನು ಪ.ಪಂ. ಅಧ್ಯಕ್ಷ ಜಯಾನಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಸದಸ್ಯರಾದ ರಜನಿ ಕುಡ್ವ, ಲೋಕೇಶ್, ಜಗದೀಶ್, ಜನಾರ್ಧನ, ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವಿರ ಅರಿಗ ಉಪಸ್ಥಿತರಿದ್ದರು.

Related posts

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya
error: Content is protected !!