30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿ ಗೆ ಅಮೃತ ನಗರವೋತ್ಪನ್ನ ಅನುದಾನದಿಂದ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮವು ಜ. 8ರಂದು ನಡೆಯಿತು.


ಶಿಲಾನ್ಯಾಸವನ್ನು ಪ.ಪಂ. ಅಧ್ಯಕ್ಷ ಜಯಾನಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಸದಸ್ಯರಾದ ರಜನಿ ಕುಡ್ವ, ಲೋಕೇಶ್, ಜಗದೀಶ್, ಜನಾರ್ಧನ, ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವಿರ ಅರಿಗ ಉಪಸ್ಥಿತರಿದ್ದರು.

Related posts

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya
error: Content is protected !!