22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿ ಗೆ ಅಮೃತ ನಗರವೋತ್ಪನ್ನ ಅನುದಾನದಿಂದ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮವು ಜ. 8ರಂದು ನಡೆಯಿತು.


ಶಿಲಾನ್ಯಾಸವನ್ನು ಪ.ಪಂ. ಅಧ್ಯಕ್ಷ ಜಯಾನಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಸದಸ್ಯರಾದ ರಜನಿ ಕುಡ್ವ, ಲೋಕೇಶ್, ಜಗದೀಶ್, ಜನಾರ್ಧನ, ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವಿರ ಅರಿಗ ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!