July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿ ಗೆ ಅಮೃತ ನಗರವೋತ್ಪನ್ನ ಅನುದಾನದಿಂದ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮವು ಜ. 8ರಂದು ನಡೆಯಿತು.


ಶಿಲಾನ್ಯಾಸವನ್ನು ಪ.ಪಂ. ಅಧ್ಯಕ್ಷ ಜಯಾನಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಸದಸ್ಯರಾದ ರಜನಿ ಕುಡ್ವ, ಲೋಕೇಶ್, ಜಗದೀಶ್, ಜನಾರ್ಧನ, ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವಿರ ಅರಿಗ ಉಪಸ್ಥಿತರಿದ್ದರು.

Related posts

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!