September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿ ಗೆ ಅಮೃತ ನಗರವೋತ್ಪನ್ನ ಅನುದಾನದಿಂದ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮವು ಜ. 8ರಂದು ನಡೆಯಿತು.


ಶಿಲಾನ್ಯಾಸವನ್ನು ಪ.ಪಂ. ಅಧ್ಯಕ್ಷ ಜಯಾನಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಸದಸ್ಯರಾದ ರಜನಿ ಕುಡ್ವ, ಲೋಕೇಶ್, ಜಗದೀಶ್, ಜನಾರ್ಧನ, ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವಿರ ಅರಿಗ ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜಪಾನ್ ದೇಶದ ಸಾಂಸ್ಕೃತಿಕ ವಿನಿಮಯ ಉತ್ಸವದಲ್ಲಿ ಉಜಿರೆ ಎಸ್‌ಡಿಎಂ ನ ವಿದ್ಯಾರ್ಥಿಗಳು

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!