24.4 C
ಪುತ್ತೂರು, ಬೆಳ್ತಂಗಡಿ
June 6, 2025
ನಿಧನ

ಬೆಳ್ತಂಗಡಿ ಮೆಸ್ಕಾಂ ಸಿಬ್ಬಂದಿ ಶೀನ ಹೃದಯಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಮೆಸ್ಕಾಂ ನಲ್ಲಿ ಗ್ರೇಡ್ 2 ಮೆಕ್ಯಾನಿಕ್ ಕೆಲಸ ನಿರ್ವಹಿಸುತಿದ್ದ ರೆಂಕೆದಗುತ್ತು ನಿವಾಸಿ ಶೀನ ಕೆ (51) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು , ರಾತ್ರಿ ಮನೆಯಲ್ಲಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಮನೆಯವರು ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ. ಅದರೆ ಅಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಇಬ್ಬರು ಮಕ್ಕಳು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ನೀರ ಚಿಲುಮೆ ನಿವಾಸಿ ಸಂಪದ ನಿಧನ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಬೆಳ್ತಂಗಡಿ ಹಳೆಕೋಟೆ ನಿವಾಸಿ ಟಿ.ವಿಶ್ವನಾಥ ಪೈ ನಿಧನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!