July 23, 2026
ನಿಧನ

ಬೆಳ್ತಂಗಡಿ ಮೆಸ್ಕಾಂ ಸಿಬ್ಬಂದಿ ಶೀನ ಹೃದಯಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಮೆಸ್ಕಾಂ ನಲ್ಲಿ ಗ್ರೇಡ್ 2 ಮೆಕ್ಯಾನಿಕ್ ಕೆಲಸ ನಿರ್ವಹಿಸುತಿದ್ದ ರೆಂಕೆದಗುತ್ತು ನಿವಾಸಿ ಶೀನ ಕೆ (51) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು , ರಾತ್ರಿ ಮನೆಯಲ್ಲಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಮನೆಯವರು ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ. ಅದರೆ ಅಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಇಬ್ಬರು ಮಕ್ಕಳು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಾರಾಯಣ ಪೂಜಾರಿಯವರ ಧರ್ಮಪತ್ನಿ ಪ್ರೇಮ ನಿಧನ

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಮಿತ್ತಬಾಗಿಲು ಮಂಡಲ ಪಂಚಾಯತ್ ಮಾಜಿ ಸದಸ್ಯೆಶ್ರೀಮತಿ ನಂದಾರು ನಿಧನ

Suddi Udaya
error: Content is protected !!